ಕಾಂಗ್ರೆಸ್ (Congress) ಟಿಕೆಟ್ ಗಾಗಿ ಸಿದ್ದರಾಮಯ್ಯ (Siddaramaih) ಮನೆ ಮುಂದೆ ಡಿಮ್ಯಾಂಡ್ ಹೆಚ್ಚಾಗಿದೆ. ಬೀಳಗಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಬೆಂಬಲಿಗರು ಆಗಮಿಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಆಗಮಿಸಿದ್ದಾರೆ. ಟಿಕೆಟ್ ಆಕಾಂಕ್ಷಿ ಬಸವರಾಜ ಖೋತ ಜೊತೆ ಬೆಂಬಲಿಗರು ಬಂದಿದ್ದಾರೆ. ಬೀಳಗಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಇದನ್ನೂ ಓದಿ : – ಇಂದು ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ – ವಿಪಕ್ಷ ನಾಯಕರಿಗೆ ಸಿಎಂ ಬೊಮ್ಮಾಯಿ ಪತ್ರ