ವಿಪಕ್ಷ ನಾಯಕ ಸಿದ್ದರಾಮಯ್ಯ ( SIDDARAMAIAH ) ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಬೆಂಗಳೂರಿನ ಮಣಿಪಾಲ್ ( MANIPAL ) ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲು ಮಾಡಲಾಗಿದೆ.
ಪೈಲ್ಸ್ ಸಂಬಂಧಿತ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ಧಾರೆ. HAL ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರು ಪತ್ನಿಯೊಂದಿಗೆ ಆಸ್ಪತ್ರೆಗೆ ತೆರಳಿದ್ಧಾರೆ. ಆದರೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗದ ಸಿದ್ದರಾಮಯ್ಯಗೆ ಪರೀಕ್ಷೆ ನಡೆಸಿದ ಬಳಿಕ ದಾಖಲಾಗುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಈ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ವಾಪಸ್ ಸಿದ್ದರಾಮಯ್ಯ ಆಗಲಿದ್ದಾರೆ.
ಇದನ್ನೂ ಓದಿ : – ಅಂಜನಾದ್ರಿ ಬೆಟ್ಟದ ಕಡೆಗೆ ಹನುಮ ಮಾಲಾಧಾರಿಗಳು…!