ಗುಜರಾತ್ (Gujrath) ಫಲಿತಾಂಶ ನಿರೀಕ್ಷೆಯಂತೆಯೇ ಬಂದಿದೆ. ಮೋದಿ (Modi) ಯವರ ಆಡಳಿತದಲ್ಲಿ ನಂಬಿಕೆ ಇಟ್ಟು ಜನ ತೀರ್ಪು ನೀಡಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ (K.Sudharkar) ಹೇಳಿದ್ದಾರೆ.
ಹಿಮಾಚಲದ ಕೆಲವು ಪ್ರದೇಶಗಳಲ್ಲಿ ಕೇವಲ ಸಾವಿರ ಮತಗಳಿಂದ ಕಾಂಗ್ರೆಸ್ ಮುಂದೆ ಇದೆ. ನೋಡೋಣ ಇನ್ನೂ ಫಲಿತಾಂಶ ಬರಬೇಕಿದೆ. ಇದು ಖಂಡಿತವಾಗಿ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಿದ್ರು.
ಇದನ್ನು ಓದಿ : – ಗೆಲ್ಲುವಂತಹವರಿಗೆ ಮೊದಲು ನಾವು ಟಿಕೆಟ್ ಕೊಡಬೇಕು – ಸತೀಶ್ ಜಾರಕಿಹೊಳಿ