ತೆರಿಗೆ ವಂಚನೆ (Tax Fraud) ಆರೋಪದಲ್ಲಿ ಬೆಂಗಳೂರಿನ (Bengaluru) ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಲವು ಕಾರ್ಪೊರೇಟ್ ಕಂಪನಿಗಳ ಕಚೇರಿಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಂಪನಿಗಳ ಮಾಲೀಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ಪ್ರಗತಿಯಲ್ಲಿದೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.
ಇದನ್ನು ಓದಿ : – ಹಂಪಿಯಲ್ಲಿ ಫಲಪೂಜಾ ಮಹೋತ್ಸವ… ತೆಪ್ಪೋತ್ಸವ….