ಕಾಂಗ್ರೆಸ್ ನವರು SC-ST ಮತ ಕಬಳಿಸಲು ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ

ಚಾಮರಾಜನಗರ ( CHAMARAJ NAGARA ) ಕ್ಕೆ ನಾನು ಮೂರನೇ ಬಾರಿ ಹೋಗುತ್ತಿದ್ದೇನೆ. 31 ಜಿಲ್ಲೆಗಳಲ್ಲಿ ಚಾಮರಾಜನಗರವು ಒಂದು ಜಿಲ್ಲೆ. ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯೇ ನನ್ನ ಗುರಿ. SC-ST ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಚಾಮರಾಜನಗರ ( CHAMARAJ NAGARA ) ಕ್ಕೆ ನಾನು ಮೂರನೇ ಬಾರಿ ಹೋಗುತ್ತಿದ್ದೇನೆ. 31 ಜಿಲ್ಲೆಗಳಲ್ಲಿ ಚಾಮರಾಜನಗರವು ಒಂದು ಜಿಲ್ಲೆ. ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯೇ ನನ್ನ ಗುರಿ. SC-ST ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.


SC-ST ಮತ ಕಬಳಿಸಲು ಕಾಂಗ್ರೆಸ್ ( CONGRESS ) ನವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಮಹಾರಾಷ್ಟ್ರ ಗಡಿ ವಿಚಾರ ದೆಹಲಿಯಲ್ಲಿ ಚರ್ಚೆಯಾಗುತ್ತದೆ. ಗೃಹ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚೆ ಮಾಡುತ್ತೇವೆ. ಮಹಾರಾಷ್ಟ್ರ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಮಹದಾಯಿ ಮತ್ತು ಕೃಷ್ಣ ವಿಚಾರದಲ್ಲಿ ಕಾಂಗ್ರೆಸ್ ನ ಪಾತ್ರ ಏನು ಎಂಬುದು ಜನರಿಗೆ ಗೊತ್ತಿದೆ. ಗೋವಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಯಾವ ನಿಲುವುಗಳನ್ನು ತೆಗೆದುಕೊಂಡರು ಎಂಬುದನ್ನ ಜನರು ಮರೆತಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಇದನ್ನು ಓದಿ : –  ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಸಭೆ ಕರೆದ ಅಮಿತ್ ಶಾ – ನಾಳೆ ದೆಹಲಿಯಲ್ಲಿ ನಡೆಯಲಿದೆ ಮಹತ್ವದ ಸಭೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!