ಯಡಿಯೂರಪ್ಪ ಮನೆ ಮೇಲೆ ದಾಳಿ ಬಿಜೆಪಿಯವರದ್ದೇ ಕೈವಾಡ ಇರಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ಮೇಲೆ ಆದಂತ ಗಲಾಟೆ ವಿಚಾರವಾಗಿ ಮಾತನಾಡಿ ಯಡಿಯೂರಪ್ಪ ಅವರ ಮನೆ ಮೇಲೆ ಆದ ಗಲಾಟೆ ಬಿಜೆಪಿಯವರದ್ದೇ ಕೈವಾಡ ಇರಬಹುದು. ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಹೇಳಿಲ್ಲ.ತಪ್ಪು ಗ್ರಹಿಕೆಯಿಂದ ಆಗಿರಬೇಕು ಅಂತ ಯಡಿಯೂರಪ್ಪ ಹೇಳಿದ್ದಾರೆ ಎಂದು ಹೇಳಿದರು. ಇನ್ನೂ ಇದೇ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈ ಗಲಾಟೆ ಬಿಜೆಪಿ ಅವರೇ ಮಾಡಿರುವ ಕುತಂತ್ರ ಎಂದು ಹೇಳಿದ್ದಾರೆ.
ಈ ಮೂಲಕ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿ ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನ ಕಡೆಗಣಿಸುತ್ತಿದ್ದಾರೆ ರಂದು ತೋರ್ಪಡಿಸುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಈ ಬಗ್ಗೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಮಾತನಾಡಿ ಬಿಜೆಪಿಯವರದ್ದೇ ಕೈವಾಡ ಇರಬಹುದು. ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಹೇಳಿಲ್ಲ. ತಪ್ಪು ಗ್ರಹಿಕೆಯಿಂದ ಆಗಿರಬೇಕು ಅಂತ ಯಡಿಯೂರಪ್ಪ ಹೇಳಿದ್ದಾರೆ.