ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳಾಗಿದೆ . ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರೋದೆ ನಮ್ಮ ಗುರಿ ಎಂದು ಶಾಸಕ ಜಿಟಿ ದೇವೇಗೌಡ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಶಾಸಕ ಜಿಟಿ ದೇವೇಗೌಡ ಮಾತನಾಡಿ, ರಾಜ್ಯ ಸರ್ಕಾರ ಬಂದು ಐದು ತಿಂಗಳಾಗಿದೆ/ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರೋದೆ ನಮ್ಮ ಗುರಿಯಾಗಿದೆ ಅಲ್ಲದೇ20 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ ಎಂದಿದ್ದಾರೆ.
ಮೈಸೂರಿನಲ್ಲಿ ಬಸವ ಜಯಂತಿಯ ಕಾರ್ಯಕ್ರಮ ಭಾಗವಹಿಸಿದ್ರು ಅದ್ರಲ್ಲಿ ಅವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಬೆಳವಣಿಗೆಯಾಗದೆ ಭಾರತದ ಅಭಿವೃದ್ಧಿಯಾಗೊಲ್ಲಾ ಅಂತಾ ಹೇಳಿದ್ದಾರೆ. ಸರ್ಕಾರದ ಪ್ರಕಾರ 40 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. 50% ಕ್ಕಿಂತ ಹೆಚ್ಚು ಬರಗಾಲ ಪೀಡಿತ 161 ತಾಲ್ಲೂಕುಗಳಿವೆ 195 ತಾಲ್ಲೂಕು ಒಟ್ಟು ಘೋಷಣೆಯಾಗಿದೆ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ ಕಿಡಿಕಾರಿದ್ದಾರೆ.