Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ʻಮಿಲೇಟ್ಸ್ ಮೇಳʼಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ (ಮಿಲೇಟ್ಸ್) ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಮೇಳಕ್ಕೆ ಒಡಿಶಾ, ಕೇರಳ, ಅರಬ್‌, ಜಪಾನ್‌ ದೇಶಗಳಿಂದಲೂ ಉದ್ಯಮಿಗಳು ಮೇಳಕ್ಕೆ ಆಗಮಿಸಿದ್ದಾರೆ. ಸರಕಾರಿ, ಖಾಸಗಿ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನಕ್ಕಾಗಿ 250ಕ್ಕೂ ಹೆಚ್ಚಿನ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಪ್ರದರ್ಶನಕ್ಕಾಗಿ ಪ್ರತ್ಯೇಕ 100 ಮಳಿಗೆಗಳನ್ನು ಸ್ಥಾಪಿಸಲಾಗಿದೆ.  ಮೇಳದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ, ರೈತರ‌ ಕಾರ್ಯಾಗಾರ ಆಯೋಜಿಸಲಾಗಿದೆ. 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!