ಅಪ್ಪುಗೆ ‘ಕರ್ನಾಟಕ ರತ್ನ’ – ಮುಖ್ಯ ಅತಿಥಿಯಾಗಿ ಬರಲು ಜೂ. NTR, ರಜನಿಗೆ ಸರ್ಕಾರ ಆಹ್ವಾನ

ನಟ ಪುನೀತ್ ರಾಜಕುಮಾರ್ (Puneeth rajkumar) ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನವೆಂಬರ್ 1ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳಲು ‘ಪವರ್ ಸ್ಟಾರ್’ ಅಭಿಮಾನಿಗಳು ಕಾದಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ (Puneeth rajkumar) ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನವೆಂಬರ್ 1ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳಲು ‘ಪವರ್ ಸ್ಟಾರ್’ ಅಭಿಮಾನಿಗಳು ಕಾದಿದ್ದಾರೆ.

ಅಪ್ಪು ಫ್ಯಾನ್ಸ್ಗೆ ಇದು ಹೆಮ್ಮೆಯ ಕ್ಷಣ. ಈ ಸಮಾರಂಭಕ್ಕೆ ಖ್ಯಾತ ನಟ ರಜನಿಕಾಂತ್ (Rajinikanth) ಅಥವಾ ಜೂನಿಯರ್ ಎನ್ ಟಿ ಆರ್ (Junior NTR) ಆಗಮಿಸುವ ಸಾಧ್ಯತೆ ಇದೆ ಈ ಇಬ್ಬರು ಸ್ಟಾರ್ ಕಲಾವಿದರಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ಆಹ್ವಾನ ಹೋಗಿದೆ. ಇದನ್ನೂ ಓದಿ : –  BREAKING – ಬೆಂಗಳೂರಿನ ಎಂಪೈರ್ ಹೋಟೆಲ್ ನಲ್ಲಿ ಅಗ್ನಿ ಅವಘಡ

ಪುನೀತ್ ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿರುವುದು ವಿಶೇಷ. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini puneeth rajkumar) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಡಾ. ರಾಜ್ ಕುಮಾರ್ಕುಟುಂಬದ ಸದಸ್ಯರು ಈ ಕ್ಷಣಕ್ಕೆ ಸಾಕ್ಷಿ ಆಗಲಿದ್ದಾರೆ.

ಇದನ್ನೂ ಓದಿ : –  ಕೆಂಪೇಗೌಡ ವಿಮಾನ ನಿಲ್ದಾಣ ಕರ್ನಾಟಕದ ಐತಿಹಾಸಿಕ ಸ್ಥಳವಾಗಲಿದೆ – ಅಶ್ವಥ್ ನಾರಾಯಣ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!