ಬ್ಯಾಟಿಂಗ್ ನಲ್ಲಿ ನಿರಂತರ ವೈಫಲ್ಯ ಹಿನ್ನೆಲೆ – ಕುಕ್ಕೆಗೆ ಮೊರೆ ಹೋದ K. L. ರಾಹುಲ್

ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ (International cricket match) ದಲ್ಲಿ ನಿರಂತರ ವೈಫಲ್ಯ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ (Kukke subramanya temple ) ಕ್ಕೆ ಕೆಎಲ್ ರಾಹುಲ್ (KL.Rahul) ಭೇಟಿ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ (International cricket match) ದಲ್ಲಿ ನಿರಂತರ ವೈಫಲ್ಯ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ (Kukke subramanya temple ) ಕ್ಕೆ ಕೆಎಲ್ ರಾಹುಲ್ (KL.Rahul) ಭೇಟಿ ನೀಡಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರ ಮತ್ತು ತಂಡದ ಉಪನಾಯಕ ಮಂಗಳೂರು (Mangaluru) ಮೂಲದ ಕೆ.ಎಲ್. ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನವನ್ನು ಪಡೆದಿದ್ದಾರೆ. ಪ್ರಾರ್ಥನೆ ಸಲ್ಲಿಸಿದ ನಂತರ ಕೆ.ಎಲ್. ರಾಹುಲ್ ಪ್ರಸಾದವನ್ನು ಸ್ವೀಕರಿಸಿದರು. ದೇವಾಲಯದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು . ಇದನ್ನೂ ಓದಿ : – ರಮೇಶ್ ಕುಮಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹೆಚ್ಡಿಕೆ – ವಿಡಿಯೋ ವೈರಲ್

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೆ.ಎಲ್. ರಾಹುಲ್ ಅವರನ್ನು ಗೌರವಿಸಿದರು.

 ಇದನ್ನೂ ಓದಿ : – ನಾನು ಬಳಸಿದ ಪದ ಸ್ವತಃ ನನಗೂ ನೋವುಂಟು ಮಾಡಿದೆ – ಹೆಚ್.ಡಿ ಕುಮಾರಸ್ವಾಮಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!