ನಮ್ಮ ಸಿದ್ದಾಂತ ನಂಬಿ ಯಾರು ಪಕ್ಷಕ್ಕೆ ಬರ್ತಾರೋ ಅವ್ರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ – ಬೊಮ್ಮಾಯಿ

ಕೆಲವೊಂದು ಬಿಜೆಪಿ ಪರ ಬೆಳವಣಿಗೆ ಆಗ್ತಾ ಇದೆ. ನಮ್ಮ ಸಿದ್ದಾಂತ ನಂಬಿ ಯಾರು ಪಕ್ಷಕ್ಕೆ ಬರ್ತಾರೋ ಅವ್ರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಥಮ ಬಾರಿ ಅನೇಕ ಕ್ಷೇತ್ರಗಳಲ್ಲಿ ಗೆಲ್ಲುವ ಅವಕಾಶ ಸೃಷ್ಟಿಯಾಗುತ್ತಿದೆ. ಮಾಲೂರು ಮಂಜುನಾಥ್ ಗೌಡ ಬಿಜೆಪಿ ಸೇರ್ಪಡೆಗೆ ಸ್ಥಳೀಯ ಬಿಜೆಪಿಗರ ವಿರೋಧ ವಿಚಾರವಾಗಿ ಮಾತನಾಡಿದ ಅವರು ಆ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಜಿಲ್ಲಾ ಘಟಕ,ಸ್ಥಳೀಯ ಮುಖಂಡರು ತೀರ್ಮಾನ ಮಾಡ್ತಾರೆ. ಇದನ್ನೂಓದಿ :- CID ನೋಟಿಸ್ ಗೆ ಕಡೆಗೂ ಉತ್ತರ ಕೊಟ್ಟ ಪ್ರಿಯಾಂಕ ಖರ್ಗೆ

ಬಿಜೆಪಿ ಪರವಾದ ಬದಲಾವಣೆಗಳಾಗ್ತಿವೆ. ಅದರ ಪ್ರಭಾವದಿಂದ ಹಲವು ಕ್ಷೇತ್ರಗಳಲ್ಲಿ ನಾವು ಗೆಲ್ಲುವ ಅವಕಾಶಗಳು ಬರ್ತಿವೆ. ನಮ್ಮ ಪಕ್ಷದ ಸಿದ್ಧಾಂತಗಳನ್ನು ನಂಬಿ ಬರೋರ ಸೇರ್ಪಡೆ ಪ್ರಕ್ರಿಯೆ ನಡೀತಿದೆ. ಇವತ್ತು ಕೆಲವರ ಸೇರ್ಪಡೆ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನ ಪಕ್ಷ ಸೇರೋರಿದ್ದಾರೆ ಎಂದು ಹೇಳಿದ್ರು.

Watch your words and act your age': HDK warns BSY | Deccan Herald

ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಪ್ರಭಾವಿಗಳ ಕೈವಾಡ ಬಗ್ಗೆ ಎಚ್ಡಿಕೆ ಹೇಳಿಕೆ ವಿಚಾರ
ಯಾರ್ಯಾರು ಏನೇನು ಹೇಳಿಕೆ ಕೊಡ್ತಾರೋ ಅದಕ್ಕೆ ಬದ್ಧವಾಗಿ ದಾಖಲೆ ಕೊಡಲಿ. ದಾಖಲೆ ಕೊಟ್ರೆ ತನಿಖೆಯಲ್ಲಿ ಅಳವಡಿಸ್ಕೋತೇವೆ . ಸಂಪುಟ ಪುನಾರಚನೆ ವಿಚಾರವಾಗಿ ಅಮಿತ್ ಶಾ ಅವ್ರು ಮಾತಾಡಿ ಹೇಳ್ತೀವಿ ಅಂದಿದ್ದಾರೆ. ವರಿಷ್ಠರಿಂದ ಕರೆ ಬಂದ್ರೆ ಖಂಡಿತಾ ದೆಹಲಿಗೆ ಹೋಗ್ತೀನಿ ಎಂದು ಬೊಮ್ಮಾಯಿ ತಿಳಿಸಿದ್ರು.

ಇದನ್ನೂಓದಿ :- ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಬಿಎಂಟಿಸಿ ಡ್ರೈವರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!