ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಪಾತಕಿಗಳ ಬಂಧನವಾಗಿದೆ. ಬಂಧಿತರು ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದವರು.
ಮಂಜುನಾಥ ಮರೇವಾಡ, ಮಹಾಂತೇಶ ಶಿರೂರ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದ 4 ಗಂಟೆಯೊಳಗೆ ಹುಬ್ಬಳ್ಳಿಯ ವಿದ್ಯಾನಗರ ಪೋಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಇದನ್ನೂ ಓದಿ :- ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಕೊಲೆಗಡುಕರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವಂತೆ ಸೂಚಿಸಿದ್ದೇನೆ – ಸಿಎಂ ಬೊಮ್ಮಾಯಿ