ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ.
ದಾವಣಗೆರೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ನೀಡಲಾಗಿದೆ. ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ :- ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ