ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ – ಬಸನಗೌಡ ಪಾಟೀಲ್ ಯತ್ನಾಳ್

ಗುಜರಾತ್ ( GUJURATH ) ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡ್ತಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( BASANA GOWDA PATIL YATHNAL ) ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಾತ್ ( GUJURATH ) ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡ್ತಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( BASANA GOWDA PATIL YATHNAL ) ಪ್ರತಿಕ್ರಿಯೆ ನೀಡಿದ್ದಾರೆ.

BJP Assembly Seats: BJP to hold 93 rallies in 93 Gujarat assembly seats today - The Economic Times

ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡುತ್ತಾರೆ. ಯಾರ ಮೇಲೆ ಆರೋಪಗಳಿವೆ ಅಂತಹವರಿಗೆ ಟಿಕೆಟ್ ನೀಡಲ್ಲ. ಅಪ್ಪ-ಮಕ್ಕಳು, ಅಣ್ಣತಮ್ಮಂದಿರಿಗೆ ಟಿಕೆಟ್ ಸಿಗಲ್ಲ ಎಂದು ಹೇಳಿದ್ದಾರೆ. ಈ ಸಾರಿ ಗುಜರಾತ್ ಮಾದರಿಯಲ್ಲೇ ಮಾಡಲಿದ್ದು, ಬಹಳಷ್ಟು ಬದಲಾವಣೆ ಮಾಡ್ತಾರೆ. ಒಂದೇ ಕುಟುಂಬದಲ್ಲಿ ಜಾಕೆಟ್ ಹೊಲಿಸಿಕೊಂಡು ಕುಳಿತಿದ್ದಾರೆ. ಅಪ್ಪ-ಮಕ್ಕಳು, ಅಣ್ಣ-ತಮ್ಮರಿಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಬೀಳುತ್ತೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸಿಗುತ್ತದೆ ಎಂದು ಹೇಳಿದರು. ಇದನ್ನು ಓದಿ : – ಸಂಸದರು ಯಾರೊಬ್ಬರ ಜಾತಿ, ಧರ್ಮ ಉಲ್ಲೇಖಿಸಿದರೆ ಕ್ರಮ- ಸ್ಪೀಕರ್ ಓಂ ಬಿರ್ಲಾ

BJP CEC meeting discusses on 182 Gujarat Assembly seats, likely to release 1st candidates' list on Thursday
ರಾಜ್ಯ ಬಿಜೆಪಿಗೆ ಸಮೀಕ್ಷೆಯಲ್ಲಿ ಹಿನ್ನಡೆ ಆಗ್ತಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಗುಜರಾತ್, ಯುಪಿಯಲ್ಲೂ ಹಾಗೆ ಹೇಳಿದ್ರೂ ಬಿಜೆಪಿ ಬಂತು. ಕರ್ನಾಟಕ ( KARANATAKA ) ದಲ್ಲಿ ನರೇಂದ್ರ ಮೋದಿಯವರು ಪ್ರವಾಸ ಮಾಡುತ್ತಾರೆ. ಯಡಿಯೂರಪ್ಪರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರನ್ನಾಗಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ & ಬಿಎಸ್ವೈ ಕ್ಷೇತ್ರ ಸಂಚಾರ ಮಾಡಬೇಕು ಎಂದು ಇದೇ ಮೊದಲ ಬಾರಿಗೆ ಬಿಎಸ್ವೈ ವಿಚಾರದಲ್ಲಿ ಸಾಫ್ಟ್ ಕಾರ್ನರ್ ತೋರಿಸಿದ್ರು.

ಇದನ್ನು ಓದಿ : – ರಾಯಚೂರಿನಲ್ಲಿ ಝಿಕಾ ವೈರಸ್ ಪತ್ತೆ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!