ಹೈಕೋರ್ಟ್ ( HIGH COURT ) ನಿಂದ ಎಸಿಬಿ ( ACB ) ರದ್ದುಗೊಳಿಸಿ ಆದೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Gyanendra ) ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಸಿಎಂ ಪರಿಶೀಲನೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ. ಸೂಕ್ತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುಲಾಗುತ್ತೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಸುಬ್ಬಣ್ಣ ನಮ್ಮನ್ನ ಅಗಲಿರೋದು ಬಹಳ ದುಃಖಕರ ಸಂಗತಿ – ಸಿಎಂ ಬೊಮ್ಮಾಯಿ
ಪ್ರವೀಣ್ ನೆಟ್ಟಾರು ( praveen nettur ) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎನ್.ಐ.ಎ ಅಧಿಕಾರಿಗಳು ಈಗಾಗಲೇ ರಾಜ್ಯಕ್ಕೆ ಬಂದಿದ್ದಾರೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮತ್ತೆ ಮೂರು ಮಂದಿ ಬಂಧನ ಆಗಿದೆ. ಪದೇ ಪದೇ ಆರೋಪಿಗಳು ಸ್ಥಳ ಬದಲಾವಣೆ ಮಾಡುತ್ತಿದ್ದರು. ಹೀಗಿದ್ದರೂ ಪೊಲೀಸರು ಅವರನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ರು.
ಇದನ್ನೂ ಓದಿ : – ಸಿಲಿಕಾನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ – ಭೇಟಿಗೆಂದು ಕರೆಸಿ ಯುವತಿ ಮೇಲೆ ಅತ್ಯಾಚಾರವೆಸಗಿದ ದೂರದ ಸಂಬಂಧಿ