ನಾಯಕತ್ವ ಬದಲಾವಣೆ ಬರೀ ಕಪೋಲ ಕಲ್ಪಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಮನ್ ಮೆನ್ ಸಿಎಂ.
ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೆಯ ಆಡಳಿತ ಕೊಡ್ತಿದ್ದಾರೆ. ಜನರ ಬಯಕೆ ಕೂಡ ಅವರ ಮುಂದುವರಿಕೆಯೇ ಆಗಿದೆ. ಬೊಮ್ಮಾಯಿ ಅವರು ಬಡವರು ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರ ವಿಲ್ಲ ಎಂದು ಅರುಣ್ ಸಿಂಗ್ ತಿಳಿಸಿದ್ರು.
ಇದನ್ನು ಓದಿ:-ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದ ಬಸವರಾಜ ಹೊರಟ್ಟಿ