ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ (Araga jnanendra) ಇಂದು, ಮಂಗಳೂರು ಸ್ಫೋಟದ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು .ನಂತರ ಘಟನೆಯ ಸಂಬಂಧ, ಮಂಗಳೂರಿ (Mangaluru) ನಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರಿ ಪ್ರವೀಣ್ ಸೂದ್ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : – ‘ಚಿಲುಮೆ‘ ಗೆ ಧುಮಕಲಿರುವ ಸಿಐಡಿ ಪೋಲೀಸರು…!