ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ

ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು. ಒಬ್ಬ ಸಚಿವರ ಮೇಲೆ ಈ ರೀತಿಯ ಗಂಭೀರ ಆರೋಪ ಬಂದಾಗ ರಾಜೀನಾಮೆ ಕೊಡಲೇಬೇಕು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಮೈಸೂರಿನ ತಿ.ನರಸೀಪುರದಲ್ಲಿ ಮಾತನಾಡಿದ ಅವರು ಈಶ್ವರಪ್ಪನನವರು ರಾಜೀನಾಮೆ ಕೊಡದೆ ಇದ್ದರೆ ಮುಖ್ಯಮಂತ್ರಿಗಳೇ ಸ್ವತಃ ತಾವೇ ರಾಜೀನಾಮೆ ಪಡೆಯಬೇಕು. ಈಗಾಗಲೇ 40% ಕಮಿಷನ್ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಜೊತೆಗೆ ಗುತ್ತಿಗೆದಾರರರೊಬ್ಬ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಓದಿ :- ಆರೋಗ್ಯ ಇಲಾಖೆಯಲ್ಲೂ ಭ್ರಷ್ಟಾಚಾರ ! ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡಿ – ಗುತ್ತಿಗೆದಾರರ ಸಂಘ ಆಗ್ರಹ

Santosh Patil Suicide: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ  ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ | Santosh Patil Contractor Who Filed  Complaint Against Minister KS Eshwarappa Commits ...

ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಚಿವ ಸಂಪುಟದಿಂದ ಕೈ ಬಿಡುವಂತೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಹಾಗೂ ಈಶ್ವರಪ್ಪ ವಿರುದ್ಧ ರಾಜ್ಯದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ :- ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನಾನು ಕಾರಣ ಅಲ್ಲ- ನಾನ್ಯಾಕೆ ರಾಜೀನಾಮೆ ಕೊಡಲಿ: ಕೆ ಎಸ್ ಈಶ್ವರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!