ವೀರೇಂದ್ರ ಹೆಗ್ಗಡೆ ಸೇರಿ ನಾಲ್ವರು ರಾಜ್ಯಸಭೆಗೆ ಆಯ್ಕೆ- ಮೋದಿ ಅಭಿನಂದನೆ

ಧರ್ಮಸ್ಥಳದ ಧರ್ಮಾಧಿಕಾರಿ (Dharmastala dharmadhikari) ವೀರೇಂದ್ರ ಹೆಗ್ಗಡೆ (Veerendra hegde) , ಪಿ.ಟಿ.ಉಷಾ (PT.Usha) , ವಿ.ವಿಜಯೇಂದ್ರ ಪ್ರಸಾದ್(Vijayendra prasad) ಮತ್ತು ಸಂಗೀತನಿರ್ದೇಶಕ ಇಳೆಯರಾಜಾ (Ileyaraja) ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.

ಸಂಸತ್ ಮೇಲ್ಮನೆಗೆ ನಾಮನಿರ್ದೇಶನಗೊಂಡಿರುವ ನಾಲ್ವರೂ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ (Modi) ಅಭಿನಂದಿಸಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ , “ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥಿಸಲು, ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶ ಸಿಕ್ಕಿತು.  ಇದನ್ನು ಓದಿ :- ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಪ್ರಸ್ತಾವನೆ ಕೈಬಿಡಲು ಮೈಸೂರು ಜಿಲ್ಲಾಡಳಿತ ನಿರ್ಧಾರ – ಪರಿಸರವಾದಿಗಳಿಗೆ ಜಯ

ಅವರು ಖಂಡಿತವಾಗಿಯೂ ಸಂಸದೀಯ ಕಲಾಪಗಳನ್ನು ಉತ್ಕೃಷ್ಟಗೊಳಿಸುತ್ತಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ :- ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಫಾರ್ಮ್ ಹೌಸ್ ನಲ್ಲಿ ಸಿಐಡಿ ಅಧಿಕಾರಿಗಳಿಂದ ಶೋಧ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!