ವೋಟರ್ ಐಡಿ ( VOTER ID ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್ ( IAS ) ಅಧಿಕಾರಿಗಳ ಅಮಾನತು ಆದೇಶವನ್ನ ಸರ್ಕಾರ ವಾಪಸ್ ಪಡೆದಿದೆ.
ವೋಟರ್ ಐಡಿ ಅಕ್ರಮ ಪ್ರಕರಣದಲ್ಲಿ ಬೆಂಗಳೂರು ನಗರ ಮಾಜಿ ಡಿಸಿ ಕೆ. ಶ್ರೀನಿವಾಸ್, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅಮಾನತಾಗಿದ್ದರು. ಇದೀಗ ಈ ಇಬ್ಬರು ಅಮಾನತನ್ನ ಸರ್ಕಾರ ವಾಪಸ್ ಪಡೆದಿದ್ದು, ಇಬ್ಬರು ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನು ಓದಿ :- ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ರೂಲ್ಸ್ ಜಾರಿ – ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ