ವಿಜಯನಗರ (Vijayanagara) ಹಂಪಿ (Hampi) ಉತ್ಸವ ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಕೈಲಾಸ್ ಖೇರ್ ಮೇಲೆ ಕಿಡಿಗೇಡಿಗಳು ಬಾಟಲಿ ಎಸೆದಿದ್ದಾರೆ.
ಉತ್ಸವದ ಸಮಾರೋಪ ಸಮಾರಂಭದಲ್ಲಿ ಬಾಟಲಿ ಎಸೆದ ಕಿಡಿಗೇಡಿಗಳು ಅರೆಸ್ಟ್ ಆಗಿದ್ದಾರೆ. ಕನ್ನಡ ಹಾಡುಗಳನ್ನು ಹಾಡಲಿಲ್ಲವೆಂದು ಕಿಡಿಗೇಡಿಗಳು ಬಾಟಲಿ (Bottle) ಎಸೆದಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಿದ್ದಾರೆ. ಪ್ರದ್ಮಶ್ರೀ ಪುರಸ್ಕೃತ ಕೈಲಾಸ್ ಖೇರ್ ಮೇಲೆ ಬಾಟಲಿ ಎಸೆದ ಇಬ್ಬರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಟರ್ ಬಾಟಲ್ ಎಸೆದ ಕಿಡಿಗೇಡಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಇದನ್ನು ಓದಿ :- ಭಾವನಾತ್ಮಕವಾಗಿ ಟ್ವೀಟ್ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸೂರಜ್ ರೇವಣ್ಣ