ಕೇದಾರನಾಥಕ್ಕೆ ಹರಿದು ಬಂದ ಜನಸಾಗರ – ಇದುವರೆಗೆ 28 ಮಂದಿ ಸಾವು

ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2 ವರ್ಷಗಳ ಚಾರ್ ಧಾಮ್ ಯಾತ್ರೆ ಆರಂಭಗೊಂಡಿದ್ದು ಪವಿತ್ರ ಕ್ಷೇತ್ರಗಳಿಗೆ ಭಕ್ತರ ಪ್ರವಾಹವೇ ಹರಿದು ಬರುತ್ತಿದೆ.

ಬಾಗಿಲು ತೆರೆದ ಕೇದಾರನಾಥ ದೇಗುಲ: ಮೊದಲ ದಿನವೇ 10 ಸಾವಿರ ಭಕ್ತರಿಂದ ದರ್ಶನ | Kedarnath  Temple Opens for Piligrims Covid Negative Report Mandatory | TV9 Kannada

ಈ ವರೆಗೂ 28 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಚಾರ್ ಧಾಮ್‌ಗಳಲ್ಲಿ ಒಂದಾದ ಕೇದಾರನಾಥ ದೇವಾಲಯಕ್ಕೆ ಅಭೂತಪೂರ್ವ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂಡೋ-ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ಅನ್ನು ಶುಕ್ರವಾರ ಜನಸಂದಣಿ ನಿರ್ವಹಣೆಗಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ : –  ಕ್ಷಣಾರ್ಧದಲ್ಲಿಯೇ ಪ್ರಾಣಾಪಾಯದಿಂದ ಪಾರಾದ ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಬಾಗಿಲು ತೆರೆದ ಕೇದರನಾಥ ದೇವಾಲಯ: ದರ್ಶನಕ್ಕೆ ಮುಕ್ತ- Kannada Prabha

ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದ ಈವರೆಗೂ ಕೇದಾರನಾಥಕ್ಕೆ ತೆರಳುತ್ತಿದ್ದ 28 ಪ್ರವಾಸಿಗರು ವಿವಿಧ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಪ್ರತೀಕೂಲ ಹವಾಮಾನ, ಅನಾರೋಗ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : – ಕಬಿನಿಯಲ್ಲಿ 5 ಹುಲಿಗಳ ದರ್ಶನ – ಪುಳಕಿತರಾದ ಪ್ರಾಣಿ ಪ್ರಿಯರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!