ಬೆಂಗಳೂರಿ (Bengaluru) ನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹೆಎಚ್ಎಸ್ಆರ್ ಲೇಔಟ್ (HSR Layout) ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.
ಸಂತೋಷ್ ಕುಮಾರ್(54), ಆತನ ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ(17) ಆತ್ಮಹತ್ಯೆ ಮಾಡಿಕೊಂಡವರು. ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲದ ಬಾಧೆಯೇ ಸಾವಿಗೆ ಕಾರಣ ಎನ್ನಲಾಗುತ್ತಿದೆ.
ಇದನ್ನೂ ಓದಿ : – Mysore college|| ಭಾರೀ ಮಳೆಗೆ ಕುಸಿದ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ – ಅಧ್ಯಾಪಕರು ಪಾರು!