ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಎ.ಪಿ.ಎಂ.ಸಿ ಮಾರುಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/WhatsApp-Image-2022-05-15-at-5.15.15-PM.jpeg)
ಕೋಲಾರ ತಾಲ್ಲೂಕಿನ ರಾಮಸಂದ್ರ ಗ್ರಾಮದ ನಟರಾಜು (38) ಮುನಿಯಪ್ಪ (55) ಮೃತ ದುರ್ದೈವಿಗಳು, ಅಫಘಾತ ವೆಸಗಿದ (ಕೆ.ಎ ೦೫ ಎನ್.ಡಿ ೨೩೦೩) ಇಂಡಿ ಕಾರು ಹಾಗು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಂಚಾರಿ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ :- ಅವಿಮುಕ್ತೇಶ್ವರ ದೇವಾಲಯಕ್ಕೆ ಸಚಿವ ಅಶ್ವತ್ ನಾರಾಯಣ್ ಭೇಟಿ