ಹೊಸಪೇಟೆಯಲ್ಲಿ (Hospete) ಪುನೀತ್ ರಾಜ್ ಕುಮಾರ್(Puneeth rajkumar) ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅಭಿಮಾನಿಗಳ ಅತಿರೇಕಕ್ಕೆ ನೂರಾರು ಕುರ್ಚಿಗಳು ಪೀಸ್ ಪೀಸ್ ಆಗಿದೆ .
![](https://rajnewskannada.in/wp-content/uploads/2022/06/WhatsApp-Image-2022-06-06-at-7.01.15-AM-1024x768.jpeg)
ರಸ್ತೆಯುದ್ದಕ್ಕೂ ಕುರ್ಚಿಗಳು ಪೀಸ್ ಪೀಸ್ ಆಗಿವೆ.ಕಾರ್ಯಕ್ರಮದುದ್ದಕ್ಕೂ ಅಭಿಮಾನಿಗಳು ಗಲಾಟೆ ಮಾಡಿ ಕುರ್ಚಿಗಾಗಿ ಹೊಡೆದಾಟ ಮಾಡಿಕೊಂಡಿದ್ದಾರೆ. ಗಲಾಟೆಗೆ ಸಾಕ್ಷಿಯೆನ್ನುವಂತೆ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
![](https://rajnewskannada.in/wp-content/uploads/2022/06/WhatsApp-Image-2022-06-06-at-10.09.58-AM-1024x470.jpeg)
ಆಂಜನೇಯ ಸ್ವಾಮಿ ದೇವಾಲಯಕ್ಕೆ – ರಾಘಣ್ಣ (Raganna) ಭೇಟಿ
ವಿಜಯನಗರದಲ್ಲಿ ಪುನೀತ್ ರಾಜ್ ಕುಮಾರ್ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಘಣ್ಣ ಹಂಪಿಯ ಯಂತ್ರೋದ್ಧಾರಕ ಆಂಜನೇಯ ಸ್ವಾಮಿಯ ದರ್ಶನ ಪಡೆದರು . ಯಂತ್ರೋದ್ಧಾರಕ ಆಂಜನೇಯ ಸ್ವಾಮಿಗೆ ರಾಘಣ್ಣ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ : – ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ