ಡಿಕೆ ಶಿವಕುಮಾರ್ (DK.Shivkumar) ತುಮಕೂರು, ಮೈಸೂರು ಜಿಲ್ಲೆಗಳಿಗೆ ಪ್ರಯಾಣ ಮಾಡಲಿದ್ದಾರೆ. ತುಮಕೂರಿನ ಅಮಾನಿಕೆರೆ ಆವರಣಕ್ಕೆ ಆಗಮಿಸಲಿದ್ದಾರೆ.
ನಂತರ ಶ್ರೀ ಜ್ಞಾನಂದಪುರಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮೈಸೂರು ಜಿಲ್ಲೆಯ ಹುಣಸೂರಿಗೆ ಆಗಮಿಸಿ ನಾಡ ಪ್ರಭು ಕೆಂಪೆಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಾಯಂಕಾಲ 4 ಗಂಟೆಗೆ ಡಿಕೆಶಿ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
ಇದನ್ನೂ ಓದಿ : – ರಾಜ್ಯದ ಹಲವೆಡೆ ಇಂದು ಕೂಡ ಭಾರೀ ಮಳೆ