ಅಮಲು ಪದಾರ್ಥ ಸೇವಿಸಿ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣಿಸುತ್ತಿದ್ದ ಯುವಕ-ಯುವತಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನ ಗಿರಿಯಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/WhatsApp-Image-2022-05-31-at-9.52.19-AM-1-768x1024.jpeg)
ಕೆ.ಎ. 34M, 6646 ವಾಹನದಲ್ಲಿ ಮುಳ್ಳಯ್ಯನಗಿರಿಗೆ ಹೋಗುತ್ತಿದ್ದ ಯುವಕ-ಯುವತಿಯರು. ಕೇರ್ ಲೆಸ್ ಆಗಿ ಹೋಗುತ್ತಿದ್ದವರ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೋಲಿಸರು NDPS ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ಬೊಲೆರೋ ವಾಹನವನ್ನು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ : – ಯುಪಿಎಸ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ – ಹೊಸಪೇಟೆ ಮೂಲದ ಡಾ. ಅಪೂರ್ವ ಬಸೂರ್ 191 ನೇ ರಾಂಕ್