ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮ ಬ್ಯುಸಿ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ದೋಸೆ ರುಚಿ ನೋಡಿದ್ದಾರೆ.
ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿರುವ ವಿದ್ಯಾರ್ಥಿ ಭವನದಲ್ಲಿ ಸಿಎಂ ಬೊಮ್ಮಾಯಿ ಉಪ್ಪಿಟ್ಟು ಕೇಸರಿ ಬಾತ್, ದೋಸೆ ಸವಿದ್ದಾರೆ.
ಸಿಎಂಗೆ ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ, ಆಪ್ ಮುಖಂಡ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ಹಿರಿಯ ಅಧಿಕಾರಿಗಳು ಕೂಡ ಸಿಎಂ ಜೊತೆಗೆ ದೋಸೆ ಸವಿದ್ದಾರೆ.
ಇದನ್ನೂ ಓದಿ : – ED BREAKING – ನ್ಯಾಷನಲ್ ಹೆರಾಲ್ಡ್ ಪ್ರಕರಣ- ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್