ನವನಗರೋತ್ಥಾನ ಯೋಜನೆ ಅಡಿಯಲ್ಲಿ ಆರ್.ಅರ್ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾರಮಗಾರಿಗಳ ಶಂಕುಸ್ಥಾಪನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುದ್ದಲಿ ಪೂಜೆ ಮಾಡುವ ಮೂಲಕ ನೆರವೇರಿಸಿದರು.
![](https://rajnewskannada.in/wp-content/uploads/2022/06/0.png)
ಸಿಎಂ ಮೊಮ್ಮಾಯಿ ಅವರಿಗೆ ಬಿಜೆಪಿ ಕಾರ್ಯಕರ್ತರು ಜಾನಪದ ಶೈಲಿಯಲ್ಲಿ ಅದ್ದೂರಿ ಸ್ವಾಗತವನ್ನು ಕೋರಿದರು. ಸಿಎಂ ಜೊತೆ ತೋಟಗಾರಿಕಾ ಸಚಿವ ಮುನಿರತ್ನ, ಸಂಸದರಾದ ಡಿಕೆ ಸುರೇಶ್ , ಸಚಿವರಾದ ಸೋಮಣ್ಣ, ಅಶ್ವಥ್ ನಾರಾಯಣ್, ಕಾರ್ಯಕ್ರಮದಲ್ಲಿ ಉಪಸ್ಧಿತರಿದ್ದರು.
ಇದನ್ನೂ ಓದಿ : – ಸಿದ್ದರಾಮಯ್ಯ ಡೀಲ್ ರಾಜ – ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಶರವಣ