ಜೂನ್ 13ಕ್ಕೆ ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ (Northwest graduate teacher sector election), ಬೆಳಗಾವಿ (Belagavi) ಖಾಸಗಿ ಹೋಟೆಲ್ ನಲ್ಲಿ ಜನಪ್ರತಿನಿಧಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj bommai) ಸಭೆ ನಡೆಸುತ್ತಿದ್ದಾರೆ.
![](https://rajnewskannada.in/wp-content/uploads/2022/06/Capture-4-4.png)
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ (Govinda karajola) , ಉಮೇಶ ಕತ್ತಿ (Umesh katti) , ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Lakshman savadi) , ಸಂಸದರಾದ ಮಂಗಳಾ ಅಂಗಡಿ, ಈರಣ್ಣ ಕಡಾಡಿ, ಶಾಸಕರಾದ ಪಿ ರಾಜೀವ, ಅನಿಲ್ ಬೆನಕೆ , ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (Balachandrda jarakiholli) ಸೇರಿ ಅನೇಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ : – ದೇಶದ ವಿವಿಧೆಡೆ ಹಿಂಸಾಚಾರ- ರಾಜ್ಯದಲ್ಲೂ ಕಟ್ಟೆಚ್ಚರ – ಸಿಎಂ ಬೊಮ್ಮಾಯಿ