ಕನಕ ಜಯಂತಿಯಲ್ಲಿ ಕೇಳಿ ಬಂದ ಸಿದ್ದರಾಮಯ್ಯ ಸಿಎಂ ಕೂಗು..!

ಅತ್ತ ಡಿಕೆ ಶಿವಕುಮಾರ್ ತಮ್ಮ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಸಿಎಂ ಆಗುವ ಆಸೆ ಬಿಚ್ಚಿಟ್ಟಿರೆ, ಇತ್ತ ಹೆಬ್ಬಾಳ್ ಕ್ಷೇತ್ರದ ನಾಗೇನಹಳ್ಳಿಯಲ್ಲಿ ನಡೆದ ಕನಕ ಜಯಂತಿ ಆಚರಣೆಯಲ್ಲಿ ಸಿದ್ದರಾಮಯ್ಯ ಮುಂದಿನ ಸಿಎಂ ಘೋಷಣೆ ಕೇಳಿಬಂದಿದೆ.

ಅತ್ತ ಡಿ.ಕೆ ಶಿವಕುಮಾರ್ ( D. K SHIVKUMAR ) ತಮ್ಮ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಸಿಎಂ ಆಗುವ ಆಸೆ ಬಿಚ್ಚಿಟ್ಟಿರೆ, ಇತ್ತ ಹೆಬ್ಬಾಳ್ ಕ್ಷೇತ್ರದ ನಾಗೇನಹಳ್ಳಿಯಲ್ಲಿ ನಡೆದ ಕನಕ ಜಯಂತಿ ಆಚರಣೆಯಲ್ಲಿ ಸಿದ್ದರಾಮಯ್ಯ ಮುಂದಿನ ಸಿಎಂ ಘೋಷಣೆ ಕೇಳಿಬಂದಿದೆ.

Siddaramaiah, Shivakumar summoned for violating Covid rules at Mekedatu rally | Bengaluru - Hindustan Times

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದು ಬೇರೆ ಯಾರು ಅಲ್ಲ ಅವರ ಆಪ್ತ ಶಾಸಕ ಬೈರತಿ ಸುರೇಶ್. ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಬೈರತಿ ಸುರೇಶ್ ಘೋಷಣೆ ಕೂಗಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೆ ಸಂಚಲನಕ್ಕೆ ಕಾರಣವಾಗಿದೆ. ಈ ಮೂಲಕ ಕಾಂಗ್ರೆಸ್ ( CONGRESS ) ನಲ್ಲಿ ಮತ್ತೆ ಮತ್ತೆ ಸಿಎಂ ಕುರ್ಚಿ ಜಟಾಪಟಿ ಶುರುವಾದಂತೆ ಕಾಣುತ್ತಿದೆ.

ಇದನ್ನೂ ಓದಿ : – ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ – ದೈವಾರಾಧಕರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!