ಗುತ್ತಿಗೆದಾರ ಸಂತೋಷ್ ಪಾಟೀಲ್ ಸೂಸೈಡ್ ಪ್ರಕರಣವನ್ನು ಖಂಡಿಸಿ ಇಂದು ಕಾಂಗ್ರೆಸ್ ಮುಂಖಡರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದ ಮುಂದೆ ಪ್ರತಿಭಟನೆ ಮಾಡಲಿದ್ದಾರೆ.
ಅಂಬೇಡ್ಕರ್ ಪೋಟೊ ಹಾಗೂ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ರಾಮಲಿಂಗ ರೆಡ್ಡಿ, ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ. ಇದನ್ನು ಓದಿ :-ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ವಾಗ್ವಾದ
ಕೊಡಲೇ ಈಶ್ವರಪ್ಪ ನವರನ್ನು ಬಂಧಿಸಬೇಕು. ಮತ್ತು ಅವರು ರಾಜೀನಾಮೆಯನ್ನು ನೀಡಬೇಕು ಎಂದು ಕೈ ನಾಯಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ :- ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ