ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಹತಾಶೆ ಮನೋಭಾವನೆಯಿಂದ ಹೇಳಿದ್ದಾರೆ.
ಬಾಗೇಪಲ್ಲಿಯಲ್ಲಿ ಮಾತನಾಡಿದ ಅವರು ನನ್ನ ಜೀವನದಲ್ಲಿ ಮಾಡಿದ ತಪ್ಪು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು. ನನ್ನಿಂದ ಸಾರ್ವಜನಿಕರಿಗೆ ಒಳ್ಳೆಯಾದಾಗಿದೆ . ಇದನ್ನೂ ಓದಿ :- PSI ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಬಂಧನ
ಜನರಿಗೋಸ್ಕರ ಒಳ್ಳೆಯದು ಮಾಡಬೇಕು ಅಂತ ರಾಜಕೀಯಕ್ಕೆ ಬಂದಿದ್ದೇನೆ ಎಂದು ಮನೋಭಾವನೆಯಿಂದ ಮಾತನಾಡಿದರು.
ಇದನ್ನೂ ಓದಿ :- ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ MES ಪುಂಡಾಟ