ನನಗೆ ಯಾವುದೆ ಖಾತೆ ಕೊಟ್ಟರು ನಿಭಾಯಿಸುತ್ತೇನೆ – ಎಂಟಿಬಿ ನಾಗರಾಜ್

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಬೊಮ್ಮಾಯಿ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ಆಢಳಿತಕ್ಕೆ ಬರಲಿದೆ . ಉಸ್ತುವಾರಿ ಸಚಿವರ ಬದಲಾವಣೆ ಹೈಕಮ್ಯಾಂಡ್ ಗೆ ಬಿಟ್ಟಿದ್ದು . ನನಗೆ ಯಾವ ಖಾತೆ ಕೊಟ್ರು ನಿಭಾಯಿಸಲು ಸಿದ್ದನಿದ್ದೇನೆ. ಇದನ್ನೂಓದಿ :- ಡಿ.ಕೆ.ಶಿವಕುಮಾರ್ ಏನೇ ಮಾಡಿದ್ರೂ ಅಂಜುವ ಮಗ ನಾನಲ್ಲ – ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ದಿನಗಳಲ್ಲಿ ನಮ್ಮ ನಮ್ಮ ಜಿಲ್ಲೆಯಲ್ಲೆ ಉಸ್ತುವಾರಿ ನೀಡಲು ಮನವಿ ಮಾಡಿದ್ದೇವೆ. ಚುನಾವಣೆ ವರ್ಷ ಇರುವ ಕಾರಣ ತವರು ಜಿಲ್ಲೆಯನ್ನೆ ಉಸ್ತುವಾರಿ ನೀಡಲು ಮನವಿ ಮಾಡಿದ್ದೇವೆ. ನನಗೆ ಯಾವುದೆ ಖಾತೆ ಕೊಟ್ಟರು ನಿಭಾಯಿಸುತ್ತೇನೆ ಎಂದು ತಿಳಿಸಿದ್ರು.

ಇದನ್ನೂಓದಿ :- ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಿ.ಟಿ ರವಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!