ಸತತ 13ವರ್ಷಗಳ ನಂತರ ಇಂದು ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ

ಸತತ 13ವರ್ಷಗಳ ನಂತರ ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೊಳ್ಳುತ್ತಿದೆ. ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು ನಡೆಯಲಿದೆ.

ಸತತ 13ವರ್ಷಗಳ ನಂತರ ಡಾ.ವಿಷ್ಣುವರ್ಧನ್ ( VISHNUVARDHAN ) ಸ್ಮಾರಕ ಉದ್ಘಾಟನೆಗೊಳ್ಳುತ್ತಿದೆ. ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು ನಡೆಯಲಿದೆ.

Vishnuvardhan Memorial: ಇಂದು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ, ವಿಷ್ಣು  ಅಭಿಮಾನಿಗಳ ಅಸಮಾಧಾನವೇನು? | Dr Vishnuvardhan Memorial: cm basavaraj bommai to  inaugurate Vishnuvardhan memorial - Kannada Oneindia

ಮೈಸೂರಿ(MYSURU) ನ ಹೆಚ್.ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸ್ಮಾರಕವನ್ನು ಇಂದು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಮಾರಕದ ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನು ಓದಿ :- ಸಿಂಹಪ್ರಿಯಾ ಆರತಕ್ಷತೆ – ಶುಭಾಶಯ ಕೋರಿದ ಸಿನಿಮಾ ರಂಗದ ಕಲಾವಿದರು

Vishnuvardhan Memorial: ಇಂದು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ, ವಿಷ್ಣು  ಅಭಿಮಾನಿಗಳ ಅಸಮಾಧಾನವೇನು? | Dr Vishnuvardhan Memorial: cm basavaraj bommai to  inaugurate Vishnuvardhan memorial - Kannada Oneindia

ಕಳೆದ ಹಲವಾರು ವರ್ಷಗಳಿಂದ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ನಾನಾ ಕಾರಣಗಳಿಂದ ನನೆಗುದಿಯಲ್ಲಿತ್ತು. ಕೊನೆಗೂ ಮೈಸೂರಿನಲ್ಲಿ ಅನಾವರಣಗೊಳ್ಳುತ್ತಿದೆ. ದಾದಾ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ವಿಷ್ಣುವರ್ಧನ್ ಪತ್ನಿ ಭಾರತಿ ಮತ್ತು ಕುಟುಂಬದವರು ಭಾಗವಹಿಸಲಿದ್ದಾರೆ.

ಇದನ್ನು ಓದಿ :- ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!