ಕಾಡಾನೆಯೊಂದು ಆಯತಪ್ಪಿ ಬಾವಿಗೆ ಬಿದ್ದಿರುವ ಘಟನೆ ರಾಮನಗರ ( RAMANAGAR ) ಜಿಲ್ಲೆಯ ಚನ್ನಪಟ್ಟಣದ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಆಹಾರ ಹರಸಿ ರೈತರ ಜಮೀನಿಗೆ ನುಗ್ಗಿದ್ದ ಕಾಡಾನೆ.
ತಮ್ಮಯ್ಯಣ್ಣ ಎಂಬುವವರ ಜಮೀನಿನಲ್ಲಿದ್ದ ಬಾವಿಗೆ ಇಂದು ಮುಂಜಾನೆ ಬಿದ್ದಿದೆ. ಮೇಲೆ ಬರಲಾಗದೆ ಒದ್ದಾಡಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಆನೆ ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದ್ದಾರೆ.
View this post on Instagram
ಇದನ್ನೂ ಓದಿ : – ರಾಯರ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ