ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜೊತೆ ಚರ್ಚೆ ಮಾಡಲಾಗಿದೆ – ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ದೇಶದ ಸಮಸ್ಯೆಗಳ ಬಗ್ಗೆ ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇವೆ ಎಂದು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ದೇವೇಗೌಡರ ಭೇಟಿ ಬಳಿಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯುವ ಶಕ್ತಿ ದೇಶದಲ್ಲಿದೆ.

ದೇಶದಲ್ಲಿ ಹಲವುಸಂಪನ್ಮೂಲಗಳಿವೆ. ಇವತ್ತಿಗೂ ಹಲವು ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ. ಉಜ್ವಲ್ ಹಿಂದೂಸ್ತಾನ್ ನಮಗೆ ಬೇಕಿದೆ. ಜನರು ಈ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ದೇಶದಲ್ಲಿ ರೈತರು, ದಲಿತರು,ಆದಿವಾಸಿಗಳು ಕಷ್ಡದಲ್ಲಿದ್ದಾರೆ. ಭರವಸೆಗಳನ್ನ ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ :- ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ

ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ. ಬಹಳ ಶೀಘ್ರ ದೇಶದಲ್ಲಿ ಬದಲಾವಣೆಯಾಗಲಿದೆ. ಕರ್ನಾಟಕದ ಪಾಲಿಟಿಕ್ಸ್ ಕೂಡ ಗೊತ್ತಿದೆ. ಕರ್ನಾಟಕ ವಿಧಾನಸಭೆ ಎಲೆಕ್ಷನ್ ಬರ್ತಿದೆ. ಕುಮಾರಸ್ಚಾಮಿ ಸಿಎಂ ಆಗಿದ್ದವರು. ಭಾರತ ಬದಲಾಗುತ್ತೆ ಭಾರತ ಬದಲಿಸುವ ಕೆಲಸ ಆಗಲಿದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ಮ ನಡೆಸುತ್ತಿದ್ದೇವೆ ಎಂದು ಹೇಳಿದ್ರು.

ಇದನ್ನೂ ಓದಿ :- ದೇವೇಗೌಡರ ವಂಶ ನನಗೂ ಒಂದು ಆದರ್ಶ – ಕೆ.ಎಸ್ ಈಶ್ವರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!