ಹಿಮಾಚಲ ಪ್ರದೇಶ ( HIMACHALA PRADEESH ) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ( CONGRESS ) ಬಹುಮತ ಗಳಿಸುವ ನಿರೀಕ್ಷೆ ಹೆಚ್ಚಾಗಿರುವಂತೆಯೇ ಬಿಜೆಪಿ ( BJP ) ಯಿಂದ ಕುದುರೆ ವ್ಯಾಪಾರದ ಭೀತಿಯೂ ಕಾಡಿದೆ.
#WATCH | Chhattisgarh CM says, "Counting on. Still, we had hoped to form govt there & we can see it happening"
"Won't bring them here but we'll have to take care of our friends as BJP can do anything & go to any level," he says on horse-trading suspicions#HimachalElection2022 pic.twitter.com/6Bb5Pi3NrJ
— ANI (@ANI) December 8, 2022
ಇದಕ್ಕಾಗಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರನ್ನು ನಿಯೋಜಿಸಲಾಗಿದೆ. ಇದನ್ನು ಓದಿ : – ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ಪ್ರಸ್ತುತ ನಾಯಕರು..? ಸಚಿವ ಅಶ್ವಥ್ ನಾರಯಣ್ ಪ್ರಶ್ನೆ
ಮೂಲಗಳ ಪ್ರಕಾರ ಆಡಳಿತಾರೂಢ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯಿಂದ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದರ್ ಹೂಡಾ,
ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅವರನ್ನು ಶಿಮ್ಲಾಕ್ಕೆ ಕಳುಹಿಸಲಾಗಿದೆ.
ಇದನ್ನು ಓದಿ : – ಹಿಮಾಚಲ ಪ್ರದೇಶದಲ್ಲಿ ಮೋಡಿ ಮಾಡಿದ ಪ್ರಿಯಾಂಕಾ ಗಾಂಧಿ…!