ವಿಶ್ವ ಪರಿಸರ ದಿನವೇ ಅರ್ಧದಶಕಕ್ಕೂ ಹೆಚ್ಚು ಕಾಲ ಬದುಕಿದ್ದ ಮರವೊಂದನ್ನು ಕಡಿದು ಹಾಕಿದ ಘಟನ ಆನೆಕಲ್ ನಲ್ಲಿ ನಡೆದಿದೆ.
![](https://rajnewskannada.in/wp-content/uploads/2022/06/WhatsApp-Image-2022-06-05-at-4.41.37-PM-1024x576.jpeg)
ಸ್ಥಳದಲ್ಲಿ ಗ್ರಾಮಸ್ಥರು ಸೇರುತ್ತಿದ್ದಂತೆ ಕೆಇಬಿ ಮತ್ತು ಕ್ರೇನ್ ಸಿಬ್ಬಂದಿ ಕಾಲ್ಕಿತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ರಸ್ತೆಯಲ್ಲಿ ಇರುವ ಅದಿತಿ ನರ್ಸೀಂಗ್ ಹೋಮ್ ಕಾಲೇಜು ಬಳಿ ಹಸಿರು ಭರಿತ ಮರವನ್ನು ಕಡಿಯಲಾಗಿದೆ.
![](https://rajnewskannada.in/wp-content/uploads/2022/06/WhatsApp-Image-2022-06-05-at-4.41.37-PM-1-1-1024x768.jpeg)
ಅದಿತಿ ನರ್ಸಿಂಗ್ ಹೋಮ್ಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ಮರವನ್ನು ಕತ್ತರಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದ ಕೂಡಲೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬರುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : – ಪವನ ಕಲ್ಯಾಣ ಭೇಟಿಗಾಗಿ 400 ಕಿ.ಮೀ ಪಾದಯಾತ್ರೆ