ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷಗಳು ಕಳೆದಿದೆ. ಜುಲೈ 28 ಕ್ಕೆ ಮುಖ್ಯಮಂತ್ರಿಯಾಗಿ ಬೊಮ್ಮಾಯಿ 1 ವರ್ಷ ಪೂರೈಸಿದ ಹಿನ್ನೆಲೆ, ರಾಜ್ಯ ಬಿಜೆಪಿ ಘಟಕ ಸಾಧನ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಿದೆ.
ಇನ್ನೂ ಸಿಎಂ ಸಾಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ( NARENDRA MODI) ಭಾಗಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೊಮ್ಮಾಯಿ ಸಾಧನಾ ಸಮಾವೇಶಕ್ಕೆ ಪ್ರಧಾನಿ ಮೋದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ( NALIN KUMAR KATIL ) ಆಹ್ವಾನ ನೀಡಿದ್ದಾರೆ.
ಇದನ್ನು ಓದಿ : – ಜನಾಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ GST ವಿನಾಯಿತಿ – ಷರತ್ತುಗಳು ಅನ್ವಯ