ಎಲ್ಲದರಲ್ಲೂ ರಾಜಕಾರಣ ಮಾಡುವಂತದ್ದು ಸರಿಯಲ್ಲ – ಸಿಎಂ ಬೊಮ್ಮಾಯಿ

ಶಾಲಾ ಗೋಡೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಬಳಿ ಸಿಎಂ ಬೊಮ್ಮಾಯಿ ( BASAVARAJ BOMMAI ) ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುವಂತದ್ದು ಬಹಳ ಕೆಳ ಹಂತಕ್ಕೆ ಹೋಗ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಧ್ವಜದಲ್ಲೇ ಇದೆ.

ಕೇಸರಿ ಬಣ್ಣ ಕಂಡರೆ ಯಾಕೆ ಇವರಿಗೆ ಅಷ್ಟು ಅಲರ್ಜಿ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಶಾಲೆ ಮಾಡ್ತಿದ್ದೇವೆ. ಅವರು ತೊಡವಂತದ್ದೆಲ್ಲ ಕೇಸರಿ . ಅದರಲ್ಲಿ ಬೇರೆ ಯಾವುದೇ ಅರ್ಥ ಇಲ್ಲ. ವಿವೇಕಾನಂದ ಅಂದರೆ ಎಲ್ಲರಿಗೂ ಜ್ಞಾನ ನೀಡುವಂತವರು. ಅದನ್ನು ಎಲ್ಲರು ಕಲಿಬೇಕು ವಿನಹ ರಾಜಕಾರಣ ಮಾಡೋದು ಸರಿಯಲ್ಲ ಎಂದು ಹೇಳಿದ್ರು. ಇದನ್ನೂ ಓದಿ : –   ನನ್ನ ವಿರುದ್ದ ಸ್ಪರ್ಧೆ ಮಾಡಿದ್ರೆ ಜನ ಸಿದ್ದರಾಮಯ್ಯಗೆ ಬೈತಾರೆ – ವರ್ತೂರು ಪ್ರಕಾಶ್

ಇಂದು ಮಕ್ಕಳನ್ನ ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ನೋಡ್ತಿದ್ದ ಜವಹರಲಾಲ್ ನೆಹರು ( Jawaharlal Nehru ) ಜನ್ಮ ದಿನಾಚರಣೆ. ನಾವೆಲ್ಲರೂ ಮಕ್ಕಳ ದಿನಾಚರಣೆ ಆಚರಿಸುತ್ತಿದ್ದೇವೆ. ಜವಹರಲಾಲ್ ನೆಹರು ಅವರು ಗಾಂಧೀಜಿ ಜೊತೆ ಸ್ವಾತಂತ್ರ್ಯ ಹೋರಾಟ ಮಾಡಿದವರು. ಭಾರತದ ಮೊದಲ ಪ್ರಧಾನಿಯಾಗಿದ್ದವರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನ ಮುನ್ನಡೆಸಿದವರು ಜವಹರಲಾಲ್ ನೆಹರು ಎಂದು ಹೇಳಿದ್ರು.

ಇದನ್ನೂ ಓದಿ : –  ತಮಿಳುನಾಡಿನಲ್ಲಿ ಮುಂದುವರೆದ ಮಳೆ – ಮೈಲಾಡುತುರೈ ಜಿಲ್ಲೆಯ ಶಾಲಾ,ಕಾಲೇಜುಗಳಿಗೆ ರಜೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!