ಜಯದೇವ ( jayadeva ) ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಸಿ. ಮಂಜುನಾಥ್ ( c. manjunath ) ಸೇವಾವಧಿ 1 ವರ್ಷ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಾಳೆ ನಿವೃತ್ತಿಯಾಗಬೇಕಿದ್ದ ಡಾ ಸಿ. ಮಂಜುನಾಥ್ ಅವರನ್ನು ಮುಂದುವರಿಸುವಂತೆ ಜಯದೇವ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದನ್ನು ಓದಿ : – ಪ್ರಜಾಸತ್ತಾತ್ಮಕ ಜವಾಬ್ದಾರಿ ಮೆರೆದ ಮಾಜಿ ಪ್ರಧಾನಿಗಳು – ವ್ಹೀಲ್ ಚೇರ್ ನಲ್ಲಿ ಆಗಮಿಸಿ ಮತ ಚಲಾಯಿಸಿದ ಮನ್ ಮೋಹನ್ ಸಿಂಗ್, ದೇವೇಗೌಡರು
ಡಾ.ಮಂಜುನಾಥ್ರನ್ನೇ ಮುಂದುವರಿಸುವಂತೆ ಸುಧಾಮೂರ್ತಿ ( sudhamurthy) ಸೇರಿದಂತೆ ಹಲವು ಗಣ್ಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಇದೀಗ ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ ಡಾ. ಸಿ. ಮಂಜುನಾಥ್ ಸೇವಾವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಇದನ್ನು ಓದಿ : – ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಗದೀಪ್ ಧನ್ ಕರ್