ವಿಧಾನ ಪರಿಷತ್ ಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಶರವಣ ಅವರಿಗೆ ಟಿಕೆಟ್ ನೀಡಿದೆ. ಶರವಣ ಅವರಿಗೆ ಟಿಕೆಟ್ ನೀಡಿರುವುದಾಗಿ ತಿಳಿಸಿದೆ. ಶರವಣ ಅವರ ಹೆಸರನ್ನು ಶಾಸಕಾಂಗ ಸಭೆಯಲ್ಲಿ ಘೋಷಿಸಲಾಗಿದೆ.
![](https://rajnewskannada.in/wp-content/uploads/2022/05/WhatsApp-Image-2022-05-24-at-2.03.23-PM-1024x680.jpeg)
ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಪಕ್ಷದ ಶಾಸಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ರು.
ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕುಮಾರಸ್ವಾಮಿ ಕಾಲಿಗೆ ಬಿದ್ದು ಶರವಣ ಆಶೀರ್ವಾದ ಪಡೆದ್ರು. ಇದನ್ನೂ ಓದಿ :- ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರ – ರಾಜ್ಯ ಸರ್ಕಾರದ ವಿರುದ್ಧ ಸಿ.ಎಂ ಇಬ್ರಾಹಿಂ ವಾಗ್ದಾಳಿ
![T.A. Sharavana MLC - Delhivaarthe](https://dehalivaarthe.com/wp-content/uploads/2020/04/saravana-MLC-225x240.jpg)
ನಂತರ ಕುಮಾರಸ್ವಾಮಿ ಹಾಗೂ ಸಿಎಂ ಇಬ್ರಾಹಿಂ ಇಬ್ಬರೂ ಶರವಣ ಅವರಿಗೆ ಬಿ ಫಾರಂ ನೀಡಿದ್ರು. ಅಂತಿಮ ಹಂತದವರೆಗೂ ಶರವಣ ಜೊತೆಗೆ ಕೆಸಿ ವಿರೇಂದ್ರ ಹೆಸರು ಕೇಳಿ ಬಂದಿತ್ತು.
ಇದನ್ನೂ ಓದಿ :- ವಿಜಯೇಂದ್ರ ಗೆ ಸಿಗದ ಪರಿಷತ್ ಟಿಕೆಟ್ – ಮಾಜಿ ಸಿಎಂ ಬಿಎಸ್ ವೈ ಗೆ ಶಾಕ್