ಪಾರ್ಟಿಯಲ್ಲಿ ಆಗಲಿ, ಸರ್ಕಾರದಲ್ಲಿ ಆಗಲಿ ನಾಯಕತ್ವದ ಗೊಂದಲಗಳು ಇಲ್ಲ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಟೀಮ್ ಒಂದಾಗಿ ಚುನಾವಣೆ ಎದುರಿಸುತೇವೆ.
![](https://rajnewskannada.in/wp-content/uploads/2022/05/Capture-7.png)
ಯಡಿಯೂರಪ್ಪ ನವರು ಪ್ರಮುಖರು. ಆದರೆ ಯಾರು ಭ್ರಮೆಯಲ್ಲಿ ತೇಲಾಡ್ತಿದ್ರೆ, ಆಸೆ ಮತ್ತು ಹುಚ್ಚಿನಲ್ಲಿ ಇದ್ರೆ ಅದನ್ನು ಬಿಟ್ಟು ಬಿಡುವುದು ಒಳ್ಳೆಯದು ಎಂದು ಕಟೀಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಎಚ್ಚರಿಕೆ ನೀಡಿದ್ದಾರೆ. ಯಾರು ಈ ರೀತಿಯ ಗೊಂದಲ ಸೃಷ್ಟಿ ಮಾಡ್ತಿದ್ದಾರೋ ಅವರಿಗೆ ಇದು ಸ್ಪಷ್ಟ ಸಂದೇಶವಾಗಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ :-ಪುನೀತ್ ಗೆ ಮರಣೋತ್ತರವಾಗಿ ಬಸವ ಶ್ರೀ ಪ್ರಶಸ್ತಿ ಪ್ರದಾನ