ಪ್ರಧಾನಿ ನರೇಂದ್ರ ಮೋದಿ ( narendra modi ) ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಪ್ರಧಾನಿ ಮೋದಿ ಅನೇಕ ಕಾರ್ಯಕ್ರಮಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಮುಗಿಲೆತ್ತರದ, ಅತಿ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.
ಇದನ್ನೂ ಓದಿ : – ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- NIA ದಾಳಿ – ಮೂವರು ಪಿಎಫ್ಐ ಮುಖಂಡರ ಬಂಧನ
ಈ ಹಿನ್ನಲೆ ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಉದಯ್ ಸಿಂಗ್ ( udaya sibgh ) ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ನೀಡಲು ಪೇಟ ತಯಾರಿಸಿದ್ದಾರೆ. ಕಳೆದ ಬಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯ ಪೇಟವನ್ನೂ ಕೂಡ ಉದಯ್ ಅವರು ತಯಾರಿಸಿದ್ದರು.
ಇದನ್ನೂ ಓದಿ : – ಬಿಜೆಪಿ ಏನೇ ಮಾಡಿದ್ರು ಕಾಂಗ್ರೆಸ್ ನವರು ವಿರೋಧ ಮಾಡುತ್ತಾರೆ – ಪ್ರಹ್ಲಾದ್ ಜೋಶಿ