ಚಿಕ್ಕಮಗಳೂರು ( chikkamagaluru ) ನಗರಸಭೆ ಅಧ್ಯಕ್ಷ ವೇಣುಗೋಪಾಲ್ (venugopal )ಗನ್ ಮ್ಯಾನ್ ಕೋರಿ ಎಸ್ಪಿ ಅಕ್ಷಯ್ ಅವರಿಗೆ ಪತ್ರ ಬರೆದಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-25-at-9.30.33-AM-683x1024.jpeg)
ನಾನು ಅಧ್ಯಕ್ಷನಾದಾಗಿನಿಂದ ಕಿಡಿಗೇಡಿಗಳು ನನಗೆ ತೊಂದರೆ ಕೊಡುತ್ತಿದ್ದಾರೆ ನಾನು ಕುಟುಂಬದ ಜೊತೆ ಧರ್ಮಸ್ಥಳಕ್ಕೆ ಹೋದಾಗಲೂ ಫಾಲೋ ಮಾಡಿದ್ದಾರೆ. ನನ್ನನ್ನ ಹಿಂಬಾಲಿಸಿ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ . ನಾನು ಚಿಕ್ಕಮಗಳೂರು ನಗರದ ಪ್ರಥಮ ಪ್ರಜೆಯಾಗಿದ್ದೇನೆ . ನನ್ನ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ಗನ್ ಮ್ಯಾನ್ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ :- ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?