ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕ ಸಾವು – ಪೋಷಕರಿಗೆ ಸಾಂತ್ವನ ಹೇಳಿದ ಎಂ.ಪಿ ರೇಣುಕಾಚಾರ್ಯ

ಹಳ್ಳದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.

ನ್ಯಾಮತಿ ಪಟ್ಟಣದ ಎ. ಕೆ ಕಾಲೋನಿಯ ಹನುಮಂತ (32) ಮೃತ ಯುವಕ. ಸ್ಥಳಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಹನುಮಂತನ ಪೋಷಕರಿಗೆ ಸಾಂತ್ವನ ಹೇಳಿ ಯುವಕನ ಕುಟುಂಬಕ್ಕೆ 20 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದಾರೆ.

ಇದನ್ನೂ ಓದಿ : – ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ – ಅಭಯ್ ಪಾಟೀಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!