ಹಳ್ಳದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/02-9.png)
ನ್ಯಾಮತಿ ಪಟ್ಟಣದ ಎ. ಕೆ ಕಾಲೋನಿಯ ಹನುಮಂತ (32) ಮೃತ ಯುವಕ. ಸ್ಥಳಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಹನುಮಂತನ ಪೋಷಕರಿಗೆ ಸಾಂತ್ವನ ಹೇಳಿ ಯುವಕನ ಕುಟುಂಬಕ್ಕೆ 20 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದಾರೆ.
ಇದನ್ನೂ ಓದಿ : – ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ – ಅಭಯ್ ಪಾಟೀಲ್