ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ನಾಗಿಣಿ ಡ್ಯಾನ್ಸ್ ಮಾಡಿದ್ದಾರೆ.
![](https://rajnewskannada.in/wp-content/uploads/2022/06/WhatsApp-Image-2022-06-15-at-12.00.02-PM-1-1024x768.jpeg)
ಅಲ್ಪಸಂಖ್ಯಾತ ಅಭಿಮಾನಿಗಳ ಒತ್ತಾಯದ ಮೆರೆಗೆ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳು ಡ್ಯಾನ್ಸ್ ಮಾಡಲು ನಿಂಬೆಹಣ್ಣು ಕೊಟ್ಟಿದ್ದಾರೆ. ಆದರೆ ಸಚಿವರು ಕೊಟ್ಟ ನಿಂಬೆಹಣ್ಣನ್ನು ಜೇಬಲ್ಲಿಟ್ಟುಕೊಂಡು ಭರ್ಜರಿ ಸ್ಟೆಪ್ ಹಾಕಿದ್ದಾರೆ. ನಿನ್ನೆ ಹಮ್ಮಿಕೊಂಡಿದ್ದ ಬಿಜೆಪಿ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಎಂಟಿಬಿ ನಾಗರಾಜ್ ಹೆಜ್ಜೆ ಹಾಕಿದ್ದು, ಡ್ಯಾನ್ಸ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : – ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರೆಡು ದಿನ ಮಳೆ