ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ ಶುರು ವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣನ ಆರ್ಭಟ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
![](https://rajnewskannada.in/wp-content/uploads/2022/05/ban-1.png)
ಬೆಂಗಳೂರಿನ ಮೆಜೆಸ್ಟಿಕ್, ಮೈಸೂರು ರಸ್ತೆ, ಕಾರ್ಪೊರೇಷನ್, ಮಾರ್ಕೆಟ್ ಹಾಗೂ ನಗರದ ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಕೂಡ ಎದುರಾಗಿದೆ.
ಇದನ್ನು ಓದಿ : – ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ – ಡಾ.ಕೆ.ಸುಧಾಕರ್